March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

ಗೇರುಕಟ್ಟೆ : ಕಳಿಯ ಗ್ರಾಮದ ರೇಷ್ಮೆ ರೋಡ್ ಮಾವಿನಕಟ್ಟೆ ನಿವಾಸಿ ಕುಮಾರಿ ಸ್ವಾತಿ ಎಂ. ಶೆಟ್ಟಿ.ಯವರಿಗೆ ಬಿ.ಎಡ್ ಕೋರ್ಸ್‌ನಲ್ಲಿ2022-24ನೇ ವರ್ಷದ ಅತ್ಯುತ್ತಮ ಸಾಧನೆಗೆ ಬೆಸ್ಟ್ ಔಟ್ ಗೋಯಿಂಗ್ ಅವಾರ್ಡ್ ಲಭಿಸಿದೆ. ಮಾ.1 ರಂದು ಮಂಗಳೂರು ಪುರಭವನದಲ್ಲಿ ನಡೆದ ಡಾ.ಎಂ.ವಿ. ಶೆಟ್ಟಿ ಕಾಲೇಜು ಪದವಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಮಂಗಳೂರು ಕಾವೂರು ಲೀಲಾವತಿ ಶೆಟ್ಟಿ ಕಾಲೇಜ್‌ನಲ್ಲಿ ೨ನೇ ವರ್ಷದ ಬಿ.ಎಡ್. ಕೋರ್ಸ್ ಮುಗಿಸಿದರು. ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೇರುಕಟ್ಟೆ ಸಂಯುಕ್ತ ಪದವಿ ಫ್ರೌಡ ಶಾಲೆ ಹಾಗೂ ಪುಂಜಾಲಕಟ್ಟೆ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದರು. ಇವರು ಕಳಿಯ ಗ್ರಾಮದ ಮಾವಿನಕಟ್ಟೆ ಶ್ರೀಮತಿ ಭಾಗೀರಥಿ ಮತ್ತು ಮಂಜುನಾಥ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಬಳಂಜ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ

Suddi Udaya

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಬೇಟಿ

Suddi Udaya

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya
error: Content is protected !!