27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

ಗೇರುಕಟ್ಟೆ : ಕಳಿಯ ಗ್ರಾಮದ ರೇಷ್ಮೆ ರೋಡ್ ಮಾವಿನಕಟ್ಟೆ ನಿವಾಸಿ ಕುಮಾರಿ ಸ್ವಾತಿ ಎಂ. ಶೆಟ್ಟಿ.ಯವರಿಗೆ ಬಿ.ಎಡ್ ಕೋರ್ಸ್‌ನಲ್ಲಿ2022-24ನೇ ವರ್ಷದ ಅತ್ಯುತ್ತಮ ಸಾಧನೆಗೆ ಬೆಸ್ಟ್ ಔಟ್ ಗೋಯಿಂಗ್ ಅವಾರ್ಡ್ ಲಭಿಸಿದೆ. ಮಾ.1 ರಂದು ಮಂಗಳೂರು ಪುರಭವನದಲ್ಲಿ ನಡೆದ ಡಾ.ಎಂ.ವಿ. ಶೆಟ್ಟಿ ಕಾಲೇಜು ಪದವಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಮಂಗಳೂರು ಕಾವೂರು ಲೀಲಾವತಿ ಶೆಟ್ಟಿ ಕಾಲೇಜ್‌ನಲ್ಲಿ ೨ನೇ ವರ್ಷದ ಬಿ.ಎಡ್. ಕೋರ್ಸ್ ಮುಗಿಸಿದರು. ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೇರುಕಟ್ಟೆ ಸಂಯುಕ್ತ ಪದವಿ ಫ್ರೌಡ ಶಾಲೆ ಹಾಗೂ ಪುಂಜಾಲಕಟ್ಟೆ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದರು. ಇವರು ಕಳಿಯ ಗ್ರಾಮದ ಮಾವಿನಕಟ್ಟೆ ಶ್ರೀಮತಿ ಭಾಗೀರಥಿ ಮತ್ತು ಮಂಜುನಾಥ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮುಂಡಾಜೆ ಶಾಲಾ ವಿದ್ಯಾರ್ಥಿಗಳಾದ ಚಿನ್ಮಯಿ, ಸಮೃದ್ಧಿರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya
error: Content is protected !!