September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

ಗೇರುಕಟ್ಟೆ : ಕಳಿಯ ಗ್ರಾಮದ ರೇಷ್ಮೆ ರೋಡ್ ಮಾವಿನಕಟ್ಟೆ ನಿವಾಸಿ ಕುಮಾರಿ ಸ್ವಾತಿ ಎಂ. ಶೆಟ್ಟಿ.ಯವರಿಗೆ ಬಿ.ಎಡ್ ಕೋರ್ಸ್‌ನಲ್ಲಿ2022-24ನೇ ವರ್ಷದ ಅತ್ಯುತ್ತಮ ಸಾಧನೆಗೆ ಬೆಸ್ಟ್ ಔಟ್ ಗೋಯಿಂಗ್ ಅವಾರ್ಡ್ ಲಭಿಸಿದೆ. ಮಾ.1 ರಂದು ಮಂಗಳೂರು ಪುರಭವನದಲ್ಲಿ ನಡೆದ ಡಾ.ಎಂ.ವಿ. ಶೆಟ್ಟಿ ಕಾಲೇಜು ಪದವಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಮಂಗಳೂರು ಕಾವೂರು ಲೀಲಾವತಿ ಶೆಟ್ಟಿ ಕಾಲೇಜ್‌ನಲ್ಲಿ ೨ನೇ ವರ್ಷದ ಬಿ.ಎಡ್. ಕೋರ್ಸ್ ಮುಗಿಸಿದರು. ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೇರುಕಟ್ಟೆ ಸಂಯುಕ್ತ ಪದವಿ ಫ್ರೌಡ ಶಾಲೆ ಹಾಗೂ ಪುಂಜಾಲಕಟ್ಟೆ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದರು. ಇವರು ಕಳಿಯ ಗ್ರಾಮದ ಮಾವಿನಕಟ್ಟೆ ಶ್ರೀಮತಿ ಭಾಗೀರಥಿ ಮತ್ತು ಮಂಜುನಾಥ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಎಲ್ ಸಿ ಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಕಾರ್ಯಕ್ರಮ:

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೂ.7: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘದಿಂದ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya
error: Content is protected !!