26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

ಗೇರುಕಟ್ಟೆ : ಕಳಿಯ ಗ್ರಾಮದ ರೇಷ್ಮೆ ರೋಡ್ ಮಾವಿನಕಟ್ಟೆ ನಿವಾಸಿ ಕುಮಾರಿ ಸ್ವಾತಿ ಎಂ. ಶೆಟ್ಟಿ.ಯವರಿಗೆ ಬಿ.ಎಡ್ ಕೋರ್ಸ್‌ನಲ್ಲಿ2022-24ನೇ ವರ್ಷದ ಅತ್ಯುತ್ತಮ ಸಾಧನೆಗೆ ಬೆಸ್ಟ್ ಔಟ್ ಗೋಯಿಂಗ್ ಅವಾರ್ಡ್ ಲಭಿಸಿದೆ. ಮಾ.1 ರಂದು ಮಂಗಳೂರು ಪುರಭವನದಲ್ಲಿ ನಡೆದ ಡಾ.ಎಂ.ವಿ. ಶೆಟ್ಟಿ ಕಾಲೇಜು ಪದವಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಮಂಗಳೂರು ಕಾವೂರು ಲೀಲಾವತಿ ಶೆಟ್ಟಿ ಕಾಲೇಜ್‌ನಲ್ಲಿ ೨ನೇ ವರ್ಷದ ಬಿ.ಎಡ್. ಕೋರ್ಸ್ ಮುಗಿಸಿದರು. ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೇರುಕಟ್ಟೆ ಸಂಯುಕ್ತ ಪದವಿ ಫ್ರೌಡ ಶಾಲೆ ಹಾಗೂ ಪುಂಜಾಲಕಟ್ಟೆ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದರು. ಇವರು ಕಳಿಯ ಗ್ರಾಮದ ಮಾವಿನಕಟ್ಟೆ ಶ್ರೀಮತಿ ಭಾಗೀರಥಿ ಮತ್ತು ಮಂಜುನಾಥ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

Suddi Udaya

ಎಸ್.ಡಿ.ಎಂ ಐಟಿ ಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮಿನಿ ಪ್ರಾಜೆಕ್ಟ್ ಪ್ರದರ್ಶನ

Suddi Udaya

ಇಂದು (ಡಿ.2) ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ: ಚೌಕಿ ಪೂಜೆ

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya
error: Content is protected !!