24.1 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

ಗುರುವಾಯನಕೆರೆ: ಕಳೆದ ವರ್ಷ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ಜೀರ್ಣೋದ್ಧಾರಗೊಂಡು ವಿಜೃಂಭಣೆಯಿಂದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನವು ವಿಜೃಂಭಣೆಯಿಂದ ನಡೆದು ಪ್ರಥಮ ವರ್ಷದ ವಾರ್ಷಿಕ ದೈವರಾಜ ಗುಳಿಗ ನೇಮೋತ್ಸವ ಮಾ. 8 ರಂದು ನಡೆಯಲಿದೆ ಎಂದು ವಿಶ್ವೇಶ್ ಕಿಣಿ ತಿಳಿಸಿದ್ದಾರೆ.

ಬೆಳಿಗ್ಗೆ ಕಳಶ ತಂಬಿಲ ಪರ್ವ,ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ದೈವರಾಜ ಗುಳಿಗ ನೇಮೋತ್ಸವ ನಡೆಯಲಿದೆ.ನೇಮೋತ್ಸವಕ್ಕೆ ಸಹಾಯಾರ್ಥವಾಗಿ ಸೀಯಾಳ,ತೆಂಗಿನಕಾಯಿ ಪಾವತಿಸಬಹುದು ಎಂದವರು ತಿಳಿಸಿದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ

Suddi Udaya

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya
error: Content is protected !!