September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

ಗುರುವಾಯನಕೆರೆ: ಕಳೆದ ವರ್ಷ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ಜೀರ್ಣೋದ್ಧಾರಗೊಂಡು ವಿಜೃಂಭಣೆಯಿಂದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನವು ವಿಜೃಂಭಣೆಯಿಂದ ನಡೆದು ಪ್ರಥಮ ವರ್ಷದ ವಾರ್ಷಿಕ ದೈವರಾಜ ಗುಳಿಗ ನೇಮೋತ್ಸವ ಮಾ. 8 ರಂದು ನಡೆಯಲಿದೆ ಎಂದು ವಿಶ್ವೇಶ್ ಕಿಣಿ ತಿಳಿಸಿದ್ದಾರೆ.

ಬೆಳಿಗ್ಗೆ ಕಳಶ ತಂಬಿಲ ಪರ್ವ,ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ದೈವರಾಜ ಗುಳಿಗ ನೇಮೋತ್ಸವ ನಡೆಯಲಿದೆ.ನೇಮೋತ್ಸವಕ್ಕೆ ಸಹಾಯಾರ್ಥವಾಗಿ ಸೀಯಾಳ,ತೆಂಗಿನಕಾಯಿ ಪಾವತಿಸಬಹುದು ಎಂದವರು ತಿಳಿಸಿದರು.

Related posts

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

Suddi Udaya

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಮಾಜಿ ಶಾಸಕ ಕೀರ್ತಿಶೇಷ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುoಬದವರಿಂದ ಬೆಳ್ಳಿ ಕಿರೀಟ ಅರ್ಪಣೆ

Suddi Udaya

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!