March 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ ಲಾಯಿಲ ಇದರ ಅಷ್ಠಬಂಧ ಬ್ರಹ್ಮಕಲಶೋತ್ಸವವು ಏಪ್ರಿಲ್ 20 ರಿಂದ 23ರವರೆಗೆ ಜರಗಲಿದ್ದು, ಇದರ ಪೂರ್ವಭಾವಿ ಸಭೆಯು ಮಾ.9ರಂದು ಸಂಜೆ 4 ಗಂಟೆಗೆ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯಲಿದೆ ಎಂದು ಸೇವಾ ಪ್ರತಿಷ್ಠಾನದ ಪದಾಧಿಕಾರಿಗಳು ತಿಳಿಸಿದ್ದಾರೆ.ವರ್ಷಂಪ್ರತಿ ಹಲವಾರು ಕಾರ್ಯಕ್ರಮಗಳು ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆಯುತ್ತ ಬರುತ್ತಿದೆ.ಮುಂದೆ ಬರುವ ಬ್ರಹ್ಮಕಲಶೋತ್ಸವದ ಯಶಸ್ವಿಗೆ ಪೂರ್ವಾಭಾವಿ ಸಭೆಯನ್ನು ಕೆರೆಯಲಾಗಿದೆ ಎಂದವರು ತಿಳಿಸಿದರು.

Related posts

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!