September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ ಲಾಯಿಲ ಇದರ ಅಷ್ಠಬಂಧ ಬ್ರಹ್ಮಕಲಶೋತ್ಸವವು ಏಪ್ರಿಲ್ 20 ರಿಂದ 23ರವರೆಗೆ ಜರಗಲಿದ್ದು, ಇದರ ಪೂರ್ವಭಾವಿ ಸಭೆಯು ಮಾ.9ರಂದು ಸಂಜೆ 4 ಗಂಟೆಗೆ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯಲಿದೆ ಎಂದು ಸೇವಾ ಪ್ರತಿಷ್ಠಾನದ ಪದಾಧಿಕಾರಿಗಳು ತಿಳಿಸಿದ್ದಾರೆ.ವರ್ಷಂಪ್ರತಿ ಹಲವಾರು ಕಾರ್ಯಕ್ರಮಗಳು ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆಯುತ್ತ ಬರುತ್ತಿದೆ.ಮುಂದೆ ಬರುವ ಬ್ರಹ್ಮಕಲಶೋತ್ಸವದ ಯಶಸ್ವಿಗೆ ಪೂರ್ವಾಭಾವಿ ಸಭೆಯನ್ನು ಕೆರೆಯಲಾಗಿದೆ ಎಂದವರು ತಿಳಿಸಿದರು.

Related posts

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

Suddi Udaya

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya
error: Content is protected !!