22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ ಲಾಯಿಲ ಇದರ ಅಷ್ಠಬಂಧ ಬ್ರಹ್ಮಕಲಶೋತ್ಸವವು ಏಪ್ರಿಲ್ 20 ರಿಂದ 23ರವರೆಗೆ ಜರಗಲಿದ್ದು, ಇದರ ಪೂರ್ವಭಾವಿ ಸಭೆಯು ಮಾ.9ರಂದು ಸಂಜೆ 4 ಗಂಟೆಗೆ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯಲಿದೆ ಎಂದು ಸೇವಾ ಪ್ರತಿಷ್ಠಾನದ ಪದಾಧಿಕಾರಿಗಳು ತಿಳಿಸಿದ್ದಾರೆ.ವರ್ಷಂಪ್ರತಿ ಹಲವಾರು ಕಾರ್ಯಕ್ರಮಗಳು ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆಯುತ್ತ ಬರುತ್ತಿದೆ.ಮುಂದೆ ಬರುವ ಬ್ರಹ್ಮಕಲಶೋತ್ಸವದ ಯಶಸ್ವಿಗೆ ಪೂರ್ವಾಭಾವಿ ಸಭೆಯನ್ನು ಕೆರೆಯಲಾಗಿದೆ ಎಂದವರು ತಿಳಿಸಿದರು.

Related posts

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya

ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ನಾವೂರಿನ ಯಶೋಧಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಗ್ರಾಮೀಣ ಭಾಗದ ಮನ್‌‌ಶರ್ ಕಾಲೇಜ್ ನ ರಾಜ್ಯ ಮಟ್ಟದ ಸಾಧನೆ ಪ್ರಶಂಶನೀಯ; ವಿಧಾನ ಸಭಾಪತಿ ಯು. ಟಿ. ಖಾದರ್

Suddi Udaya

ಬೆಂಗಳೂರು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪೆನಿ ವತಿಯಿಂದ ನಾಳ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ವಿತರಣೆ

Suddi Udaya

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya
error: Content is protected !!