25.7 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ಮೇಲಂತಬೆಟ್ಟು: ಮಾಪಲಾಡಿ ನಿವಾಸಿ ಲೀಲಾವತಿ ನಿಧನ

ಮೇಲಂತಬೆಟ್ಟು: ಇಲ್ಲಿಯ ಮಾಪಲಾಡಿ ನಿವಾಸಿ ಪದ್ಮನಾಭ ಆಚಾರ್ಯ ರವರ ಪತ್ನಿ ಲೀಲಾವತಿ (78ವ) ರವರು ಅನಾರೋಗ್ಯದಿಂದ ಮಾ.6 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತಿ ಪದ್ಮನಾಭ ಆಚಾರ್ಯ, ಪುತ್ರರಾದ ಉಪೇಂದ್ರ ಆಚಾರ್ಯ, ಲಾಯಿಲ ವಿಶ್ವಕರ್ಮಾಭ್ಯುದಯ ಸಂಘದ ಕಾರ್ಯಕಾರಿಣಿ ಸದಸ್ಯ ಜಗದೀಶ ಆಚಾರ್ಯ, ಯೋಗೀಶ್ ಆಚಾರ್ಯ, ಪುತ್ರಿ ಶೋಭಾ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya

ಬಳಂಜ: ಸುವರ್ಣ ನಿಲಯದ ವೆಂಕಮ್ಮ ನಿಧನ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya
error: Content is protected !!