September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

ಬೆಳ್ತಂಗಡಿ:ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ ಏಕೈಕ ಶಿಕ್ಷಕರು ಫೆ.28 ರಂದು ಸೇವಾ ನಿವೃತ್ತಿ ಹೊಂದಿದ್ದು,ಶಾಲೆಯಲ್ಲಿದ್ದ ಓರ್ವ ಶಿಕ್ಷಕರು ಇಲ್ಲದೆ ಶಾಲೆ ಮುಚ್ಚುವು ಪರಿಸ್ಥಿತಿ ನಿರ್ಮಾಣವಾಗಿತ್ತು.

ಶಾಲೆಯ ಆಟದ ಮೈದಾನದಲ್ಲಿ ಇತ್ತೀಚೆಗೆ ನಡೆದ ಅಶ್ವಮೇಧ ಫ್ರೆಂಡ್ಸ್ ಅಯೋಜನೆ ಮಾಡಿದ ವಾಲಿಬಾಲ್ ಪಂದ್ಯಾಟದ ವೇದಿಕೆಯಲ್ಲಿ ಶಾಲೆಯ ಶಿಕ್ಷಕರ ಕೊರತೆಯ ಬಗ್ಗೆ ಶಾಲೆಯ ಸಂಚಾಲಕರಾದ ವಾಮನ್ ತಾಮನ್ಕರ್ ರವರು ಮತ್ತು ಧರ್ಮರಾಜ್ ಅಡಕ್ಕಾಡಿ ರವರು ಈ ವಿಷಯವನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್ ರವರ ಗಮನಕ್ಕೆ ತಂದುಶಾಲೆಗೆ ಶಿಕ್ಷಕರ ನೇಮಕ ಅಗತ್ಯವಾಗಿದ್ದು, ಸರ್ಕಾರದ ಗಮನ ಸೆಳೆಯಬೇಕೆಂದು ಮನವಿ ಮಾಡಿದರು.

ಮರುದಿನದಿಂದ ಕಾರ್ಯಪ್ರವೃತರಾದ ರಕ್ಷಿತ್ ಶಿವರಾಮ್ ರವರು ತಾಲ್ಲೂಕಿನ ಶಿಕ್ಷಣ ಅಧಿಕಾರಿ, ಜಿಲ್ಲೆಯ ಮತ್ತು ರಾಜ್ಯ ಶಿಕ್ಷಣ ಅಧಿಕಾರಿಗಳಿಗೆ ಮನವಿ ಮಾಡಿ ಶಾಲೆಗೆ ಶಿಕ್ಷಕರನ್ನು ನೇಮಿಸಿ ಅವರು ಬಂದು ಶಾಲೆಯಲ್ಲಿ ಅಧಿಕಾರವಹಿಸುವ ತನಕ ಶ್ರಮಿಸಿದರು. ಇದರಿಂದ ಮಕ್ಕಳು, ಪೋಷಕರು ಮತ್ತು ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಜೆಸಿಐ ಬೆಳ್ತಂಗಡಿ ಆತಿಥ್ಯದಲ್ಲಿ ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದಲ್ಲಿ ಜೆಸಿಐ ಭಾರತದ ವಲಯ 15 ರ ಚಿಗುರು ತರಬೇತಿ ಕಾರ್ಯಾಗಾರ

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya
error: Content is protected !!