23.5 C
ಪುತ್ತೂರು, ಬೆಳ್ತಂಗಡಿ
March 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರದ ಟ್ರಷ್ಟಿಗಳಾಗಿ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡು ದಕ್ಷ ಅಧಿಕಾರಿಯಾಗಿ ನಿವೃತ್ತಿ ಬಳಿಕ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜ ಸೇವೆ ಗೈದು ಅಗಲಿದ ಪದ್ಮನಾಭ ಮಾಣಿಂಜ ಇವರಿಗೆ ಶ್ರೀ ರಾಮ ಕ್ಷೇತ್ರದ ಮಠಾಧೀಶ 1008 ಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸಂತಾಪ ಸೂಚಿಸಿ ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಪ್ರಾರ್ಥಿಸಿದ್ದಾರೆ.

Related posts

ಉಜಿರೆ : ಕಾಲೇಜು ವಿದ್ಯಾರ್ಥಿ ಚಂದ್ರಶೇಖರ್ ಗೌಡ ನಿಧನ

Suddi Udaya

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya

ಎಕ್ಸೆಲ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ

Suddi Udaya
error: Content is protected !!