24.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ, ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ ಮಾ.5ರಿಂದ 31ರ ವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಒಂದು ಕ್ಯಾರೆಟ್ ವಜ್ರಾಭರಣಗಳ ಖರೀದಿಯ ಮೇಲೆ 10,000/- ರೂ. ರಿಯಾಯಿತಿ. ಒಂದು ಕೆ.ಜಿ ಬೆಳ್ಳಿ ಖರೀದಿಯ ಮೇಲೆ 5000/- ರೂ. ರಿಯಾಯಿತಿ. ಹಳೆಯ ಚಿನ್ನದ ವಿನಿಮಯದಲ್ಲಿ ಶೇ.0 ಕಡಿತವಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು ಎಂದು ತಿಳಿಸಿದ್ದಾರೆ.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

Suddi Udaya

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

Suddi Udaya

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!