23.5 C
ಪುತ್ತೂರು, ಬೆಳ್ತಂಗಡಿ
March 13, 2025
Uncategorized

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

ಬೆಳ್ತಂಗಡಿ: ಕುಕ್ಕಿನಡ್ಡ ಮನೆತನದ ಹಿರಿಯರಾದ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಮಾ.6ರಂದು ಬೆಳಿಗ್ಗೆ ವಿಧಿವಶರಾದರು.

ಪದ್ಮನಾಭ ಮಾಣಿಂಜ ರವರ ಪಾರ್ಥೀವ ಶರೀರದ ಅಂತಿಮ ದರ್ಶನ ಮಂಗಳೂರಿನ ಬಲ್ಮಠದ ಇಂದುಪದ್ಮ ನಿವಾಸದಲ್ಲಿ ನಡೆಯಿತು.ತದನಂತರ ಪುಂಜಾಲಕಟ್ಟೆ ಮಾಣಿಂಜದಲ್ಲಿ ಸ್ವಗೃಹದಲ್ಲಿ 4 ಗಂಟೆಯ ತನಕ ಅಂತಿಮ ದರ್ಶನ ನಡೆದು ಅಂತಿಮ ವಿಧಿ ವಿಧಾನಗಳು ನಡೆಯಲಿದೆ.

Related posts

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

Suddi Udaya

ನಾಲ್ಕೂರು: ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya
error: Content is protected !!