23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

ಬೆಳ್ತಂಗಡಿ: ಕುಕ್ಕಿನಡ್ಡ ಮನೆತನದ ಹಿರಿಯರಾದ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಮಾ.6ರಂದು ಬೆಳಿಗ್ಗೆ ವಿಧಿವಶರಾದರು.

ಪದ್ಮನಾಭ ಮಾಣಿಂಜ ರವರ ಪಾರ್ಥೀವ ಶರೀರದ ಅಂತಿಮ ದರ್ಶನ ಮಂಗಳೂರಿನ ಬಲ್ಮಠದ ಇಂದುಪದ್ಮ ನಿವಾಸದಲ್ಲಿ ನಡೆಯಿತು.ತದನಂತರ ಪುಂಜಾಲಕಟ್ಟೆ ಮಾಣಿಂಜದಲ್ಲಿ ಸ್ವಗೃಹದಲ್ಲಿ 4 ಗಂಟೆಯ ತನಕ ಅಂತಿಮ ದರ್ಶನ ನಡೆದು ಅಂತಿಮ ವಿಧಿ ವಿಧಾನಗಳು ನಡೆಯಲಿದೆ.

Related posts

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸಂಗಮ ಉದ್ಘಾಟನೆ

Suddi Udaya

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya
error: Content is protected !!