23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

ಬೆಳ್ತಂಗಡಿ: ಕುಕ್ಕಿನಡ್ಡ ಮನೆತನದ ಹಿರಿಯರಾದ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಮಾ.6ರಂದು ಬೆಳಿಗ್ಗೆ ವಿಧಿವಶರಾದರು.

ಪದ್ಮನಾಭ ಮಾಣಿಂಜ ರವರ ಪಾರ್ಥೀವ ಶರೀರದ ಅಂತಿಮ ದರ್ಶನ ಮಂಗಳೂರಿನ ಬಲ್ಮಠದ ಇಂದುಪದ್ಮ ನಿವಾಸದಲ್ಲಿ ನಡೆಯಿತು.ತದನಂತರ ಪುಂಜಾಲಕಟ್ಟೆ ಮಾಣಿಂಜದಲ್ಲಿ ಸ್ವಗೃಹದಲ್ಲಿ 4 ಗಂಟೆಯ ತನಕ ಅಂತಿಮ ದರ್ಶನ ನಡೆದು ಅಂತಿಮ ವಿಧಿ ವಿಧಾನಗಳು ನಡೆಯಲಿದೆ.

Related posts

ಕಳಿಯ ಕುಂಟಿನಿ ನಿವಾಸಿ ಹರಿಪ್ರಸಾದ್ ಭಟ್ ನಿಧನ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಡಾ. ಕೆ. ಜಯಕೀರ್ತಿ ಜೈನ್ ರಿಗೆ‌ ಅಭಿನಂದನೆ

Suddi Udaya

ಕೊಯ್ಯೂರು ಕ್ರಾಸ್ ನಲ್ಲಿಬ್ರೇಕ್ ಜಾಮ್ ಆಗಿ ಒಳ ಚರಂಡಿಗೆ ಬಿದ್ದ ಬೋಲೇರೋ

Suddi Udaya

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya
error: Content is protected !!