March 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

ಗುರುವಾಯನಕೆರೆ: ಕಳೆದ ವರ್ಷ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ಜೀರ್ಣೋದ್ಧಾರಗೊಂಡು ವಿಜೃಂಭಣೆಯಿಂದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನವು ವಿಜೃಂಭಣೆಯಿಂದ ನಡೆದು ಪ್ರಥಮ ವರ್ಷದ ವಾರ್ಷಿಕ ದೈವರಾಜ ಗುಳಿಗ ನೇಮೋತ್ಸವ ಮಾ. 8 ರಂದು ನಡೆಯಲಿದೆ ಎಂದು ವಿಶ್ವೇಶ್ ಕಿಣಿ ತಿಳಿಸಿದ್ದಾರೆ.

ಬೆಳಿಗ್ಗೆ ಕಳಶ ತಂಬಿಲ ಪರ್ವ,ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ದೈವರಾಜ ಗುಳಿಗ ನೇಮೋತ್ಸವ ನಡೆಯಲಿದೆ.ನೇಮೋತ್ಸವಕ್ಕೆ ಸಹಾಯಾರ್ಥವಾಗಿ ಸೀಯಾಳ,ತೆಂಗಿನಕಾಯಿ ಪಾವತಿಸಬಹುದು ಎಂದವರು ತಿಳಿಸಿದರು.

Related posts

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

Suddi Udaya

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya

ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya
error: Content is protected !!