March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ ಲಾಯಿಲ ಇದರ ಅಷ್ಠಬಂಧ ಬ್ರಹ್ಮಕಲಶೋತ್ಸವವು ಏಪ್ರಿಲ್ 20 ರಿಂದ 23ರವರೆಗೆ ಜರಗಲಿದ್ದು, ಇದರ ಪೂರ್ವಭಾವಿ ಸಭೆಯು ಮಾ.9ರಂದು ಸಂಜೆ 4 ಗಂಟೆಗೆ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯಲಿದೆ ಎಂದು ಸೇವಾ ಪ್ರತಿಷ್ಠಾನದ ಪದಾಧಿಕಾರಿಗಳು ತಿಳಿಸಿದ್ದಾರೆ.ವರ್ಷಂಪ್ರತಿ ಹಲವಾರು ಕಾರ್ಯಕ್ರಮಗಳು ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆಯುತ್ತ ಬರುತ್ತಿದೆ.ಮುಂದೆ ಬರುವ ಬ್ರಹ್ಮಕಲಶೋತ್ಸವದ ಯಶಸ್ವಿಗೆ ಪೂರ್ವಾಭಾವಿ ಸಭೆಯನ್ನು ಕೆರೆಯಲಾಗಿದೆ ಎಂದವರು ತಿಳಿಸಿದರು.

Related posts

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಹೊಸಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya
error: Content is protected !!