41.3 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ ಲಾಯಿಲ ಇದರ ಅಷ್ಠಬಂಧ ಬ್ರಹ್ಮಕಲಶೋತ್ಸವವು ಏಪ್ರಿಲ್ 20 ರಿಂದ 23ರವರೆಗೆ ಜರಗಲಿದ್ದು, ಇದರ ಪೂರ್ವಭಾವಿ ಸಭೆಯು ಮಾ.9ರಂದು ಸಂಜೆ 4 ಗಂಟೆಗೆ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯಲಿದೆ ಎಂದು ಸೇವಾ ಪ್ರತಿಷ್ಠಾನದ ಪದಾಧಿಕಾರಿಗಳು ತಿಳಿಸಿದ್ದಾರೆ.ವರ್ಷಂಪ್ರತಿ ಹಲವಾರು ಕಾರ್ಯಕ್ರಮಗಳು ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆಯುತ್ತ ಬರುತ್ತಿದೆ.ಮುಂದೆ ಬರುವ ಬ್ರಹ್ಮಕಲಶೋತ್ಸವದ ಯಶಸ್ವಿಗೆ ಪೂರ್ವಾಭಾವಿ ಸಭೆಯನ್ನು ಕೆರೆಯಲಾಗಿದೆ ಎಂದವರು ತಿಳಿಸಿದರು.

Related posts

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

Suddi Udaya

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

Suddi Udaya

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!