23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

ಗೇರುಕಟ್ಟೆ : ಕಳಿಯ ಗ್ರಾಮದ ರೇಷ್ಮೆ ರೋಡ್ ಮಾವಿನಕಟ್ಟೆ ನಿವಾಸಿ ಕುಮಾರಿ ಸ್ವಾತಿ ಎಂ. ಶೆಟ್ಟಿ.ಯವರಿಗೆ ಬಿ.ಎಡ್ ಕೋರ್ಸ್‌ನಲ್ಲಿ2022-24ನೇ ವರ್ಷದ ಅತ್ಯುತ್ತಮ ಸಾಧನೆಗೆ ಬೆಸ್ಟ್ ಔಟ್ ಗೋಯಿಂಗ್ ಅವಾರ್ಡ್ ಲಭಿಸಿದೆ. ಮಾ.1 ರಂದು ಮಂಗಳೂರು ಪುರಭವನದಲ್ಲಿ ನಡೆದ ಡಾ.ಎಂ.ವಿ. ಶೆಟ್ಟಿ ಕಾಲೇಜು ಪದವಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಮಂಗಳೂರು ಕಾವೂರು ಲೀಲಾವತಿ ಶೆಟ್ಟಿ ಕಾಲೇಜ್‌ನಲ್ಲಿ ೨ನೇ ವರ್ಷದ ಬಿ.ಎಡ್. ಕೋರ್ಸ್ ಮುಗಿಸಿದರು. ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೇರುಕಟ್ಟೆ ಸಂಯುಕ್ತ ಪದವಿ ಫ್ರೌಡ ಶಾಲೆ ಹಾಗೂ ಪುಂಜಾಲಕಟ್ಟೆ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದರು. ಇವರು ಕಳಿಯ ಗ್ರಾಮದ ಮಾವಿನಕಟ್ಟೆ ಶ್ರೀಮತಿ ಭಾಗೀರಥಿ ಮತ್ತು ಮಂಜುನಾಥ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!