July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

ಗೇರುಕಟ್ಟೆ : ಕಳಿಯ ಗ್ರಾಮದ ರೇಷ್ಮೆ ರೋಡ್ ಮಾವಿನಕಟ್ಟೆ ನಿವಾಸಿ ಕುಮಾರಿ ಸ್ವಾತಿ ಎಂ. ಶೆಟ್ಟಿ.ಯವರಿಗೆ ಬಿ.ಎಡ್ ಕೋರ್ಸ್‌ನಲ್ಲಿ2022-24ನೇ ವರ್ಷದ ಅತ್ಯುತ್ತಮ ಸಾಧನೆಗೆ ಬೆಸ್ಟ್ ಔಟ್ ಗೋಯಿಂಗ್ ಅವಾರ್ಡ್ ಲಭಿಸಿದೆ. ಮಾ.1 ರಂದು ಮಂಗಳೂರು ಪುರಭವನದಲ್ಲಿ ನಡೆದ ಡಾ.ಎಂ.ವಿ. ಶೆಟ್ಟಿ ಕಾಲೇಜು ಪದವಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಮಂಗಳೂರು ಕಾವೂರು ಲೀಲಾವತಿ ಶೆಟ್ಟಿ ಕಾಲೇಜ್‌ನಲ್ಲಿ ೨ನೇ ವರ್ಷದ ಬಿ.ಎಡ್. ಕೋರ್ಸ್ ಮುಗಿಸಿದರು. ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೇರುಕಟ್ಟೆ ಸಂಯುಕ್ತ ಪದವಿ ಫ್ರೌಡ ಶಾಲೆ ಹಾಗೂ ಪುಂಜಾಲಕಟ್ಟೆ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದರು. ಇವರು ಕಳಿಯ ಗ್ರಾಮದ ಮಾವಿನಕಟ್ಟೆ ಶ್ರೀಮತಿ ಭಾಗೀರಥಿ ಮತ್ತು ಮಂಜುನಾಥ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಪಟ್ರಮೆ: ಮೋನಮ್ಮ ನಿಧನ

Suddi Udaya

ಉಜಿರೆ ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ. ಪೂ.ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಲಾಸಿಂಚನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya
error: Content is protected !!