25.7 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ಮೇಲಂತಬೆಟ್ಟು: ಮಾಪಲಾಡಿ ನಿವಾಸಿ ಲೀಲಾವತಿ ನಿಧನ

ಮೇಲಂತಬೆಟ್ಟು: ಇಲ್ಲಿಯ ಮಾಪಲಾಡಿ ನಿವಾಸಿ ಪದ್ಮನಾಭ ಆಚಾರ್ಯ ರವರ ಪತ್ನಿ ಲೀಲಾವತಿ (78ವ) ರವರು ಅನಾರೋಗ್ಯದಿಂದ ಮಾ.6 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತಿ ಪದ್ಮನಾಭ ಆಚಾರ್ಯ, ಪುತ್ರರಾದ ಉಪೇಂದ್ರ ಆಚಾರ್ಯ, ಲಾಯಿಲ ವಿಶ್ವಕರ್ಮಾಭ್ಯುದಯ ಸಂಘದ ಕಾರ್ಯಕಾರಿಣಿ ಸದಸ್ಯ ಜಗದೀಶ ಆಚಾರ್ಯ, ಯೋಗೀಶ್ ಆಚಾರ್ಯ, ಪುತ್ರಿ ಶೋಭಾ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

Suddi Udaya

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ಕೇಶವ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya

ನಿವೃತ್ತ ಶಿಕ್ಷಕ ಕೆ.ಬಾಬು ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya
error: Content is protected !!