20.8 C
ಪುತ್ತೂರು, ಬೆಳ್ತಂಗಡಿ
March 11, 2025
ನಿಧನ

ಮೇಲಂತಬೆಟ್ಟು: ಮಾಪಲಾಡಿ ನಿವಾಸಿ ಲೀಲಾವತಿ ನಿಧನ

ಮೇಲಂತಬೆಟ್ಟು: ಇಲ್ಲಿಯ ಮಾಪಲಾಡಿ ನಿವಾಸಿ ಪದ್ಮನಾಭ ಆಚಾರ್ಯ ರವರ ಪತ್ನಿ ಲೀಲಾವತಿ (78ವ) ರವರು ಅನಾರೋಗ್ಯದಿಂದ ಮಾ.6 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತಿ ಪದ್ಮನಾಭ ಆಚಾರ್ಯ, ಪುತ್ರರಾದ ಉಪೇಂದ್ರ ಆಚಾರ್ಯ, ಲಾಯಿಲ ವಿಶ್ವಕರ್ಮಾಭ್ಯುದಯ ಸಂಘದ ಕಾರ್ಯಕಾರಿಣಿ ಸದಸ್ಯ ಜಗದೀಶ ಆಚಾರ್ಯ, ಯೋಗೀಶ್ ಆಚಾರ್ಯ, ಪುತ್ರಿ ಶೋಭಾ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!