23.3 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2025-30 ರ ಸಾಲಿನ ಅಧ್ಯಕ್ಷೆ, ಉಪಾಧ್ಯಕ್ಷರ ಆಯ್ಕೆಯು ಇಂದು(ಮಾ.7) ಸಂಘದ ಕಚೇರಿಯಲ್ಲಿ ಜರಗಿತು.

ಅಧ್ಯಕ್ಷರಾಗಿ ಹೆಚ್. ಪ್ರಭಾಕರ ಹುಲಿಮೇರು ಎರಡನೇ ಭಾರೀ ಆಯ್ಕೆಯಾದರೆ ನೂತನ ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಕುಂಡಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಕೃಷ್ಣ ಶೆಟ್ಟಿ ಉಮನೊಟ್ಟು, ದಿನೇಶ್ ಪೂಜಾರಿ ಹುಲಿಮೇರು, ಉಮೇಶ್ ಶೆಟ್ಟಿ ಪಾಲ್ಯ,ಪೂವಪ್ಪ ಪೂಜಾರಿ ದೇಲೋಡಿ, ವಿಶ್ವನಾಥ ಪೂಜಾರಿ ಕುಂಡಾಜೆ, ಕೇಶವ ಶೆಟ್ಟಿ ನೀರಪಲ್ಕೆ, ಚಂದ್ರಾವತಿ ಮಂಜಿಲ, ಸುಮಿತ್ರ ಶೆಟ್ಟಿ ಹೊಕ್ಕಾಡಿಗೋಳಿ, ಯಶೋಧ ಮಂಜಿಲ, ಹಾಗೂ ಮಾಲತಿ ಪೂಂಜ ಇವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದರು.

ರಿಟರ್ನಿಂಗ್ ಅಧಿಕಾರಿಯಾಗಿ ಪ್ರತಿಮಾ ರವರು ಉಪಸ್ಥಿತರಿದ್ದರು

Related posts

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ಬೆಳ್ತಂಗಡಿ: ಪವರ್ ಆನ್‌ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10ರಿಂದ 50 ರಷ್ಟು ರಿಯಾಯಿತಿ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!