33.2 C
ಪುತ್ತೂರು, ಬೆಳ್ತಂಗಡಿ
March 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2025-30 ರ ಸಾಲಿನ ಅಧ್ಯಕ್ಷೆ, ಉಪಾಧ್ಯಕ್ಷರ ಆಯ್ಕೆಯು ಇಂದು(ಮಾ.7) ಸಂಘದ ಕಚೇರಿಯಲ್ಲಿ ಜರಗಿತು.

ಅಧ್ಯಕ್ಷರಾಗಿ ಹೆಚ್. ಪ್ರಭಾಕರ ಹುಲಿಮೇರು ಎರಡನೇ ಭಾರೀ ಆಯ್ಕೆಯಾದರೆ ನೂತನ ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಕುಂಡಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಕೃಷ್ಣ ಶೆಟ್ಟಿ ಉಮನೊಟ್ಟು, ದಿನೇಶ್ ಪೂಜಾರಿ ಹುಲಿಮೇರು, ಉಮೇಶ್ ಶೆಟ್ಟಿ ಪಾಲ್ಯ,ಪೂವಪ್ಪ ಪೂಜಾರಿ ದೇಲೋಡಿ, ವಿಶ್ವನಾಥ ಪೂಜಾರಿ ಕುಂಡಾಜೆ, ಕೇಶವ ಶೆಟ್ಟಿ ನೀರಪಲ್ಕೆ, ಚಂದ್ರಾವತಿ ಮಂಜಿಲ, ಸುಮಿತ್ರ ಶೆಟ್ಟಿ ಹೊಕ್ಕಾಡಿಗೋಳಿ, ಯಶೋಧ ಮಂಜಿಲ, ಹಾಗೂ ಮಾಲತಿ ಪೂಂಜ ಇವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದರು.

ರಿಟರ್ನಿಂಗ್ ಅಧಿಕಾರಿಯಾಗಿ ಪ್ರತಿಮಾ ರವರು ಉಪಸ್ಥಿತರಿದ್ದರು

Related posts

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!