25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮವು ಮಾ. 5ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸಂಚಾರಿ ಠಾಣಾ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಕೆ. ಎಚ್. ಅವರು ಸಂಪನ್ಮೂಲ ವ್ಯಕ್ತಿಯಾಗಿ, ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿಯನ್ನು ನೀಡುವುದರೊಂದಿಗೆ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಅಶೋಕ್ ಕುಮಾರ್ ವಹಿಸಿದರು.

ಕಾರ್ಯಕ್ರಮ ಸಂಯೋಜಕರಾದ ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ಸಿವಿಲ್ ವಿಭಾಗದ ಸಹಪ್ರಾಧ್ಯಾಪಕ ರಾಮ್ ಪ್ರಸಾದ್ ವಂದಿಸಿದರು. ವಿದ್ಯಾರ್ಥಿನಿ ಸುಚಿತ್ರಾ ಕಾರ್ಯಕ್ರಮ ನಿರ್ವಹಿಸಿದರು. ಸಿವಿಲ್ ವಿಭಾಗದ ಸಹಪ್ರಾಧ್ಯಾಪಕ ಡಾ. ವಿನಯ ಶ್ಯಾಮ್ ಕಾರ್ಯಕ್ರಮದ ರೂಪುರೇಷೆಯಲ್ಲಿ ಸಹಕರಿಸಿದರು.

Related posts

ನಾಡಕಚೇರಿಗಳಲ್ಲಿ ಸರ್ವರ್ ಸಮಸ್ಯೆ-ಜನರು ಹೈರಾಣು

Suddi Udaya

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ: ಪಾಂಡುರಂಗ ಕಾಕತ್ಕರ್ ನಿಧನ

Suddi Udaya

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮರೋಡಿಯ ಝೊಹಾ ಫಾತಿಮಾಗೆ 597 ಅಂಕ

Suddi Udaya

ಕುತ್ಲೂರು ಮನೆ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

Suddi Udaya
error: Content is protected !!