March 11, 2025
Uncategorized

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

ಬೆಳ್ತಂಗಡಿ: ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್108 ವಾಹನಕ್ಕೆ ಮಾ.7ರಂದು ಟಯರ್ ಅಳವಡಿಸಲಾಗಿದ್ದು ಮಾ8ರಿಂದ ಸೇವೆಗೆ ಲಭ್ಯವಾಗಲಿದೆ.

ಸಮುದಾಯ ಕೇಂದ್ರದಲ್ಲಿ ಟಯರ್ ಸವೆದು ಅಂಬ್ಯುಲೆನ್ಸ್ಸೇವೆ ಸ್ಥಗಿತಗೊಳಿಸಿ ಮೂಲೆ ಸೇರಿತ್ತು ಈ ಬಗ್ಗೆ ಬೆಳ್ತಂಗಡಿ ಸುದ್ದಿ ಉದಯ ವಾರ ಪತ್ರಿಕೆ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂಲೆ ಸೇರಿದ 108 ಅಂಬ್ಯುಲೆನ್ಸ್ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿತ್ತು.

ರಾಜ್ಯದಲ್ಲಿ ಹಲವು 108 ಅಂಬ್ಯುಲೆನ್ಸ್ ಗಳು ಬೇರೆ ಬೇರೆ ಸಮಸ್ಯೆಗಳಿಂದ ಮೂಲೆ ಸೇರಿದ್ದರೂ ಕೊಕ್ಕಡದ ಅಂಬ್ಯುಲೆನ್ಸ್ ಮಾತ್ರ ಕೂಡಲೇ ರಿಪೇರಿಯಾಗಿ ಸಾರ್ವಜನಿಕ ಸೇವೆಗೆ ಲಭ್ಯವಾಗಿದೆ. ಸುದ್ದಿ ಉದಯ ವರದಿ ಕುರಿತು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

Suddi Udaya

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya
error: Content is protected !!