25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

ಬೆಳ್ತಂಗಡಿ: ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್108 ವಾಹನಕ್ಕೆ ಮಾ.7ರಂದು ಟಯರ್ ಅಳವಡಿಸಲಾಗಿದ್ದು ಮಾ8ರಿಂದ ಸೇವೆಗೆ ಲಭ್ಯವಾಗಲಿದೆ.

ಸಮುದಾಯ ಕೇಂದ್ರದಲ್ಲಿ ಟಯರ್ ಸವೆದು ಅಂಬ್ಯುಲೆನ್ಸ್ಸೇವೆ ಸ್ಥಗಿತಗೊಳಿಸಿ ಮೂಲೆ ಸೇರಿತ್ತು ಈ ಬಗ್ಗೆ ಬೆಳ್ತಂಗಡಿ ಸುದ್ದಿ ಉದಯ ವಾರ ಪತ್ರಿಕೆ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂಲೆ ಸೇರಿದ 108 ಅಂಬ್ಯುಲೆನ್ಸ್ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿತ್ತು.

ರಾಜ್ಯದಲ್ಲಿ ಹಲವು 108 ಅಂಬ್ಯುಲೆನ್ಸ್ ಗಳು ಬೇರೆ ಬೇರೆ ಸಮಸ್ಯೆಗಳಿಂದ ಮೂಲೆ ಸೇರಿದ್ದರೂ ಕೊಕ್ಕಡದ ಅಂಬ್ಯುಲೆನ್ಸ್ ಮಾತ್ರ ಕೂಡಲೇ ರಿಪೇರಿಯಾಗಿ ಸಾರ್ವಜನಿಕ ಸೇವೆಗೆ ಲಭ್ಯವಾಗಿದೆ. ಸುದ್ದಿ ಉದಯ ವರದಿ ಕುರಿತು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ನಿಲ್ಲದ ಕಾಡುಪ್ರಾಣಿಗಳ ಬೇಟೆ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya
error: Content is protected !!