Uncategorized

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

ಬೆಳ್ತಂಗಡಿ: ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್108 ವಾಹನಕ್ಕೆ ಮಾ.7ರಂದು ಟಯರ್ ಅಳವಡಿಸಲಾಗಿದ್ದು ಮಾ8ರಿಂದ ಸೇವೆಗೆ ಲಭ್ಯವಾಗಲಿದೆ.

ಸಮುದಾಯ ಕೇಂದ್ರದಲ್ಲಿ ಟಯರ್ ಸವೆದು ಅಂಬ್ಯುಲೆನ್ಸ್ಸೇವೆ ಸ್ಥಗಿತಗೊಳಿಸಿ ಮೂಲೆ ಸೇರಿತ್ತು ಈ ಬಗ್ಗೆ ಬೆಳ್ತಂಗಡಿ ಸುದ್ದಿ ಉದಯ ವಾರ ಪತ್ರಿಕೆ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂಲೆ ಸೇರಿದ 108 ಅಂಬ್ಯುಲೆನ್ಸ್ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿತ್ತು.

ರಾಜ್ಯದಲ್ಲಿ ಹಲವು 108 ಅಂಬ್ಯುಲೆನ್ಸ್ ಗಳು ಬೇರೆ ಬೇರೆ ಸಮಸ್ಯೆಗಳಿಂದ ಮೂಲೆ ಸೇರಿದ್ದರೂ ಕೊಕ್ಕಡದ ಅಂಬ್ಯುಲೆನ್ಸ್ ಮಾತ್ರ ಕೂಡಲೇ ರಿಪೇರಿಯಾಗಿ ಸಾರ್ವಜನಿಕ ಸೇವೆಗೆ ಲಭ್ಯವಾಗಿದೆ. ಸುದ್ದಿ ಉದಯ ವರದಿ ಕುರಿತು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಜು.31 ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸೇವಾ ನಿವೃತ್ತಿ: ನಿವೃತ್ತಿಯಂದು ಶಿಷ್ಯರಿಂದ ಅಕ್ಷರದ ಗುರು ಕಾಣಿಕೆ

Suddi Udaya

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಜೆ ಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ

Suddi Udaya
error: Content is protected !!