March 10, 2025
Uncategorized

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಮಾ.7ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕಾಂಜಾನು, ಸದಸ್ಯರಾದ ಕೃಷ್ಣಪ್ಪ ಪೂಜಾರಿ ಕಿಲ್ಲೂರು, ಸತೀಶ್ ಕಾಮತ್ , ನಡ ಗ್ರಾ.ಪಂ ಸದಸ್ಯ ಪ್ರವೀಣ್ ವಿ.ಜಿ, ತೀಕ್ಷೀತ್ ದಿಡುಪೆ, ಮೇನೇಜರ್ ಬಾಲಕೃಷ್ಣ ಪೂಜಾರಿ ಉಪಸ್ಥಿತರಿದ್ದರು.

Related posts

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಅಂಡಿಂಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

Suddi Udaya

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!