July 23, 2026
Uncategorized

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಮಾ.7ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕಾಂಜಾನು, ಸದಸ್ಯರಾದ ಕೃಷ್ಣಪ್ಪ ಪೂಜಾರಿ ಕಿಲ್ಲೂರು, ಸತೀಶ್ ಕಾಮತ್ , ನಡ ಗ್ರಾ.ಪಂ ಸದಸ್ಯ ಪ್ರವೀಣ್ ವಿ.ಜಿ, ತೀಕ್ಷೀತ್ ದಿಡುಪೆ, ಮೇನೇಜರ್ ಬಾಲಕೃಷ್ಣ ಪೂಜಾರಿ ಉಪಸ್ಥಿತರಿದ್ದರು.

Related posts

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಂತ್ ಕುಮಾರ್ ಜೈನ್ ಹಾಗೂ ಆನಂದ ಶೆಟ್ಟಿ ವಾತ್ಸಲ್ಯ ನೀಡಿದ ನಂದಾ ದೀಪ ಅರ್ಪಣೆ: ಜಾತ್ರೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya
error: Content is protected !!