23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಮಾ.7ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕಾಂಜಾನು, ಸದಸ್ಯರಾದ ಕೃಷ್ಣಪ್ಪ ಪೂಜಾರಿ ಕಿಲ್ಲೂರು, ಸತೀಶ್ ಕಾಮತ್ , ನಡ ಗ್ರಾ.ಪಂ ಸದಸ್ಯ ಪ್ರವೀಣ್ ವಿ.ಜಿ, ತೀಕ್ಷೀತ್ ದಿಡುಪೆ, ಮೇನೇಜರ್ ಬಾಲಕೃಷ್ಣ ಪೂಜಾರಿ ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಕನ್ಯಾಡಿ: ಬೈಕ್ – ಬಸ್ಸು ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವಪ್ರಶಸ್ತಿಗೆ ಜನಪದ ಕ್ಷೇತ್ರದಲ್ಲಿ ಉದಯಕುಮಾರ ಲಾಯಿಲ ಆಯ್ಕೆ

Suddi Udaya
error: Content is protected !!