24.1 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

ಶಿಶಿಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯು ಅಭಿವೃದ್ಧಿಯ ಕಾರ್ಯದಲಿದ್ದು, ಹಳೆ ವಿದ್ಯಾರ್ಥಿಗಳು ಒಗ್ಗೂಡಿ ಶಾಲೆಯ ಮರು ನಿರ್ಮಾಣ ಕಾರ್ಯ ನಡೆಸುತ್ತಿದ್ದಾರೆ.

ಈ ವೇಳೆ ಪುತ್ತೂರು ಮಾಸ್ಟರ್ ಪ್ಲಾನರಿಯ ಅರ್ಜುನ್, ಅಕ್ಷಯ್, ಮ್ಯಾನೇಜರ್ ಪ್ರಭಾಕರ ರವರು ಶಾಲೆಗೆ ಭೇಟಿ ನೀಡಿ ಶಾಲೆಯ ಮರು ನಿರ್ಮಾಣ ಕಾರ್ಯದ ಕೆಲಸವನ್ನು ವಿಕ್ಷೀಸಿದರು.

ಈ ಸಂದರ್ಭದಲ್ಲಿ ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಶಿಶಿಲ ಗ್ರಾ. ಪಂ. ಅಧ್ಯಕ್ಷ ಸುಧೀನ್ ಡಿ., ಎಸ್ ಡಿ ಎಮ್ ಸಿ ಅಧ್ಯಕ್ಷ ಮೋಹನ್ ಗೌಡ, ರಾಧಾಕೃಷ್ಣ ಗುತ್ತು, ಮುಖ್ಯ ಶಿಕ್ಷಕಿ ರತ್ನಾ. ಬಿ., ರಾಕೇಶ್ ಉಪಸ್ಥಿತರಿದ್ದು, ಶಾಲೆಯ ನೂತನ ಕೊಠಡಿಯ ನಿರ್ಮಾಣ ಬಗ್ಗೆ ಮಾಹಿತಿಯನ್ನು ನೀಡಿದರು.

Related posts

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya
error: Content is protected !!