July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

ಶಿಶಿಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯು ಅಭಿವೃದ್ಧಿಯ ಕಾರ್ಯದಲಿದ್ದು, ಹಳೆ ವಿದ್ಯಾರ್ಥಿಗಳು ಒಗ್ಗೂಡಿ ಶಾಲೆಯ ಮರು ನಿರ್ಮಾಣ ಕಾರ್ಯ ನಡೆಸುತ್ತಿದ್ದಾರೆ.

ಈ ವೇಳೆ ಪುತ್ತೂರು ಮಾಸ್ಟರ್ ಪ್ಲಾನರಿಯ ಅರ್ಜುನ್, ಅಕ್ಷಯ್, ಮ್ಯಾನೇಜರ್ ಪ್ರಭಾಕರ ರವರು ಶಾಲೆಗೆ ಭೇಟಿ ನೀಡಿ ಶಾಲೆಯ ಮರು ನಿರ್ಮಾಣ ಕಾರ್ಯದ ಕೆಲಸವನ್ನು ವಿಕ್ಷೀಸಿದರು.

ಈ ಸಂದರ್ಭದಲ್ಲಿ ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಶಿಶಿಲ ಗ್ರಾ. ಪಂ. ಅಧ್ಯಕ್ಷ ಸುಧೀನ್ ಡಿ., ಎಸ್ ಡಿ ಎಮ್ ಸಿ ಅಧ್ಯಕ್ಷ ಮೋಹನ್ ಗೌಡ, ರಾಧಾಕೃಷ್ಣ ಗುತ್ತು, ಮುಖ್ಯ ಶಿಕ್ಷಕಿ ರತ್ನಾ. ಬಿ., ರಾಕೇಶ್ ಉಪಸ್ಥಿತರಿದ್ದು, ಶಾಲೆಯ ನೂತನ ಕೊಠಡಿಯ ನಿರ್ಮಾಣ ಬಗ್ಗೆ ಮಾಹಿತಿಯನ್ನು ನೀಡಿದರು.

Related posts

ರಾಜ್ಯಮಟ್ಟದ ನೃತ್ಯ ಸ್ಪರ್ಧೆ : ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಪ್ರಥಮ ಸ್ಥಾನ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

Suddi Udaya

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya
error: Content is protected !!