24 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2025-30 ರ ಸಾಲಿನ ಅಧ್ಯಕ್ಷೆ, ಉಪಾಧ್ಯಕ್ಷರ ಆಯ್ಕೆಯು ಇಂದು(ಮಾ.7) ಸಂಘದ ಕಚೇರಿಯಲ್ಲಿ ಜರಗಿತು.

ಅಧ್ಯಕ್ಷರಾಗಿ ಹೆಚ್. ಪ್ರಭಾಕರ ಹುಲಿಮೇರು ಎರಡನೇ ಭಾರೀ ಆಯ್ಕೆಯಾದರೆ ನೂತನ ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಕುಂಡಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಕೃಷ್ಣ ಶೆಟ್ಟಿ ಉಮನೊಟ್ಟು, ದಿನೇಶ್ ಪೂಜಾರಿ ಹುಲಿಮೇರು, ಉಮೇಶ್ ಶೆಟ್ಟಿ ಪಾಲ್ಯ,ಪೂವಪ್ಪ ಪೂಜಾರಿ ದೇಲೋಡಿ, ವಿಶ್ವನಾಥ ಪೂಜಾರಿ ಕುಂಡಾಜೆ, ಕೇಶವ ಶೆಟ್ಟಿ ನೀರಪಲ್ಕೆ, ಚಂದ್ರಾವತಿ ಮಂಜಿಲ, ಸುಮಿತ್ರ ಶೆಟ್ಟಿ ಹೊಕ್ಕಾಡಿಗೋಳಿ, ಯಶೋಧ ಮಂಜಿಲ, ಹಾಗೂ ಮಾಲತಿ ಪೂಂಜ ಇವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದರು.

ರಿಟರ್ನಿಂಗ್ ಅಧಿಕಾರಿಯಾಗಿ ಪ್ರತಿಮಾ ರವರು ಉಪಸ್ಥಿತರಿದ್ದರು

Related posts

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

Suddi Udaya
error: Content is protected !!