25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2025-30 ರ ಸಾಲಿನ ಅಧ್ಯಕ್ಷೆ, ಉಪಾಧ್ಯಕ್ಷರ ಆಯ್ಕೆಯು ಇಂದು(ಮಾ.7) ಸಂಘದ ಕಚೇರಿಯಲ್ಲಿ ಜರಗಿತು.

ಅಧ್ಯಕ್ಷರಾಗಿ ಹೆಚ್. ಪ್ರಭಾಕರ ಹುಲಿಮೇರು ಎರಡನೇ ಭಾರೀ ಆಯ್ಕೆಯಾದರೆ ನೂತನ ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಕುಂಡಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಕೃಷ್ಣ ಶೆಟ್ಟಿ ಉಮನೊಟ್ಟು, ದಿನೇಶ್ ಪೂಜಾರಿ ಹುಲಿಮೇರು, ಉಮೇಶ್ ಶೆಟ್ಟಿ ಪಾಲ್ಯ,ಪೂವಪ್ಪ ಪೂಜಾರಿ ದೇಲೋಡಿ, ವಿಶ್ವನಾಥ ಪೂಜಾರಿ ಕುಂಡಾಜೆ, ಕೇಶವ ಶೆಟ್ಟಿ ನೀರಪಲ್ಕೆ, ಚಂದ್ರಾವತಿ ಮಂಜಿಲ, ಸುಮಿತ್ರ ಶೆಟ್ಟಿ ಹೊಕ್ಕಾಡಿಗೋಳಿ, ಯಶೋಧ ಮಂಜಿಲ, ಹಾಗೂ ಮಾಲತಿ ಪೂಂಜ ಇವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದರು.

ರಿಟರ್ನಿಂಗ್ ಅಧಿಕಾರಿಯಾಗಿ ಪ್ರತಿಮಾ ರವರು ಉಪಸ್ಥಿತರಿದ್ದರು

Related posts

“ಕಾಜೂರು ರಾಹಾ ಪಬ್ಲಿಕ್ ಸ್ಕೂಲ್” ಪ್ರಾರಂಭೋತ್ಸವ ಸಂಭ್ರಮ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿ ಸೇವಾ ನಿವೃತ್ತಿ

Suddi Udaya

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಸಂಪನ್ನ

Suddi Udaya

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya
error: Content is protected !!