ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2025-30 ರ ಸಾಲಿನ ಅಧ್ಯಕ್ಷೆ, ಉಪಾಧ್ಯಕ್ಷರ ಆಯ್ಕೆಯು ಇಂದು(ಮಾ.7) ಸಂಘದ ಕಚೇರಿಯಲ್ಲಿ ಜರಗಿತು.

ಅಧ್ಯಕ್ಷರಾಗಿ ಹೆಚ್. ಪ್ರಭಾಕರ ಹುಲಿಮೇರು ಎರಡನೇ ಭಾರೀ ಆಯ್ಕೆಯಾದರೆ ನೂತನ ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಕುಂಡಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಕೃಷ್ಣ ಶೆಟ್ಟಿ ಉಮನೊಟ್ಟು, ದಿನೇಶ್ ಪೂಜಾರಿ ಹುಲಿಮೇರು, ಉಮೇಶ್ ಶೆಟ್ಟಿ ಪಾಲ್ಯ,ಪೂವಪ್ಪ ಪೂಜಾರಿ ದೇಲೋಡಿ, ವಿಶ್ವನಾಥ ಪೂಜಾರಿ ಕುಂಡಾಜೆ, ಕೇಶವ ಶೆಟ್ಟಿ ನೀರಪಲ್ಕೆ, ಚಂದ್ರಾವತಿ ಮಂಜಿಲ, ಸುಮಿತ್ರ ಶೆಟ್ಟಿ ಹೊಕ್ಕಾಡಿಗೋಳಿ, ಯಶೋಧ ಮಂಜಿಲ, ಹಾಗೂ ಮಾಲತಿ ಪೂಂಜ ಇವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದರು.

ರಿಟರ್ನಿಂಗ್ ಅಧಿಕಾರಿಯಾಗಿ ಪ್ರತಿಮಾ ರವರು ಉಪಸ್ಥಿತರಿದ್ದರು

Related posts

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವ ಸಮಿತಿ ಅಧ್ಯಕ್ಷರಾಗಿ ತೀಕ್ಷಿತ್ ಕೆ., ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಆಯ್ಕೆ

Suddi Udaya

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya
error: Content is protected !!