23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿಯ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ

ಉಜಿರೆ: ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿ ಆಫ್ ಮೈನ್ಜ್ ನ ಸ್ಪೋರ್ಟ್ಸ್ ಮತ್ತು ಮೈಂಡ್ ಬಾಡಿ ಮೆಡಿಸಿನ್ ವಿಭಾಗ ದ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ ನಡೆಯಿತು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಶ್ರೀ ಕ್ಷೇತ್ರದ ಧರ್ಮ ಧಿಕಾರಿಗ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಪದಕಗಳನ್ನು ನೀಡಿ ಗೌರವಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ, ಡೀನ್ ಡಾ. ಬಿಂದು ಶ್ರೀಧರ್ ಹಾಗೂ ಯೋಗ ವಿಭಾಗದ ಉದಯ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

Related posts

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ವ ಲಯ ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಜಿಲ್ಲಾ ರಾಜೋತ್ಸವ ಪುರಸ್ಕೃತ ವಸಂತಿ ನಿಡ್ಲೆ ಯವರಿಗೆ ಮೊಗೇರ ಸಂಘದಿಂದ ಸನ್ಮಾನ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್ ಸ್ಥಾಪನ ದಿನಾಚರಣೆ

Suddi Udaya

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!