25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ ಹಾಗೂ ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು.

ನಿದೇರ್ಶಕರಾಗಿ ವಿಠಲ ಭಂಡಾರಿ, ಶ್ರೀನಾಥ ಬಿ., ಪದ್ಮನಾಭ ಕೆ., ಉದಯ ಎ., ಸುನಿಲ್, ರವಿಚಂದ್ರ ಪಿ., ಶ್ರೀಮತಿ ಪ್ರೇಮಾವತಿ, ಶ್ರೀಮತಿ ಅಶ್ವಿನಿ, ವಿಶ್ವನಾಥ, ಮುತ್ತಪ್ಪ ಆಯ್ಕೆಯಾಗಿದ್ದಾರೆ,

ಚುನಾವಣಾಧಿಕಾರಿಯಾಗಿ ಎನ್.ಜೆ. ಗೋಪಾಲ್ ಕರ್ತವ್ಯ ನಿರ್ವಹಿಸಿದ್ದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ನವೀನ್ ಕೆ, ಡಿಸಿಸಿ ಬ್ಯಾಂಕ್ ಪ್ರತಿನಿಧಿ ಸಿರಾಜಾದ್ದೀನ್, ಬ್ಯಾಂಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya
error: Content is protected !!