24.8 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

ಬೆಳ್ತಂಗಡಿ: ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್108 ವಾಹನಕ್ಕೆ ಮಾ.7ರಂದು ಟಯರ್ ಅಳವಡಿಸಲಾಗಿದ್ದು ಮಾ8ರಿಂದ ಸೇವೆಗೆ ಲಭ್ಯವಾಗಲಿದೆ.

ಸಮುದಾಯ ಕೇಂದ್ರದಲ್ಲಿ ಟಯರ್ ಸವೆದು ಅಂಬ್ಯುಲೆನ್ಸ್ಸೇವೆ ಸ್ಥಗಿತಗೊಳಿಸಿ ಮೂಲೆ ಸೇರಿತ್ತು ಈ ಬಗ್ಗೆ ಬೆಳ್ತಂಗಡಿ ಸುದ್ದಿ ಉದಯ ವಾರ ಪತ್ರಿಕೆ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂಲೆ ಸೇರಿದ 108 ಅಂಬ್ಯುಲೆನ್ಸ್ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿತ್ತು.

ರಾಜ್ಯದಲ್ಲಿ ಹಲವು 108 ಅಂಬ್ಯುಲೆನ್ಸ್ ಗಳು ಬೇರೆ ಬೇರೆ ಸಮಸ್ಯೆಗಳಿಂದ ಮೂಲೆ ಸೇರಿದ್ದರೂ ಕೊಕ್ಕಡದ ಅಂಬ್ಯುಲೆನ್ಸ್ ಮಾತ್ರ ಕೂಡಲೇ ರಿಪೇರಿಯಾಗಿ ಸಾರ್ವಜನಿಕ ಸೇವೆಗೆ ಲಭ್ಯವಾಗಿದೆ. ಸುದ್ದಿ ಉದಯ ವರದಿ ಕುರಿತು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವರ ಬ್ರಹ್ಮಕಲಶಾಭಿಷೇಕ – ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ

Suddi Udaya

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

Suddi Udaya
error: Content is protected !!