23.7 C
ಪುತ್ತೂರು, ಬೆಳ್ತಂಗಡಿ
June 15, 2025
Uncategorized

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

ಬೆಳ್ತಂಗಡಿ: ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್108 ವಾಹನಕ್ಕೆ ಮಾ.7ರಂದು ಟಯರ್ ಅಳವಡಿಸಲಾಗಿದ್ದು ಮಾ8ರಿಂದ ಸೇವೆಗೆ ಲಭ್ಯವಾಗಲಿದೆ.

ಸಮುದಾಯ ಕೇಂದ್ರದಲ್ಲಿ ಟಯರ್ ಸವೆದು ಅಂಬ್ಯುಲೆನ್ಸ್ಸೇವೆ ಸ್ಥಗಿತಗೊಳಿಸಿ ಮೂಲೆ ಸೇರಿತ್ತು ಈ ಬಗ್ಗೆ ಬೆಳ್ತಂಗಡಿ ಸುದ್ದಿ ಉದಯ ವಾರ ಪತ್ರಿಕೆ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂಲೆ ಸೇರಿದ 108 ಅಂಬ್ಯುಲೆನ್ಸ್ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿತ್ತು.

ರಾಜ್ಯದಲ್ಲಿ ಹಲವು 108 ಅಂಬ್ಯುಲೆನ್ಸ್ ಗಳು ಬೇರೆ ಬೇರೆ ಸಮಸ್ಯೆಗಳಿಂದ ಮೂಲೆ ಸೇರಿದ್ದರೂ ಕೊಕ್ಕಡದ ಅಂಬ್ಯುಲೆನ್ಸ್ ಮಾತ್ರ ಕೂಡಲೇ ರಿಪೇರಿಯಾಗಿ ಸಾರ್ವಜನಿಕ ಸೇವೆಗೆ ಲಭ್ಯವಾಗಿದೆ. ಸುದ್ದಿ ಉದಯ ವರದಿ ಕುರಿತು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ:

Suddi Udaya

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya
error: Content is protected !!