Uncategorized

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

ಬೆಳ್ತಂಗಡಿ: ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್108 ವಾಹನಕ್ಕೆ ಮಾ.7ರಂದು ಟಯರ್ ಅಳವಡಿಸಲಾಗಿದ್ದು ಮಾ8ರಿಂದ ಸೇವೆಗೆ ಲಭ್ಯವಾಗಲಿದೆ.

ಸಮುದಾಯ ಕೇಂದ್ರದಲ್ಲಿ ಟಯರ್ ಸವೆದು ಅಂಬ್ಯುಲೆನ್ಸ್ಸೇವೆ ಸ್ಥಗಿತಗೊಳಿಸಿ ಮೂಲೆ ಸೇರಿತ್ತು ಈ ಬಗ್ಗೆ ಬೆಳ್ತಂಗಡಿ ಸುದ್ದಿ ಉದಯ ವಾರ ಪತ್ರಿಕೆ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂಲೆ ಸೇರಿದ 108 ಅಂಬ್ಯುಲೆನ್ಸ್ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿತ್ತು.

ರಾಜ್ಯದಲ್ಲಿ ಹಲವು 108 ಅಂಬ್ಯುಲೆನ್ಸ್ ಗಳು ಬೇರೆ ಬೇರೆ ಸಮಸ್ಯೆಗಳಿಂದ ಮೂಲೆ ಸೇರಿದ್ದರೂ ಕೊಕ್ಕಡದ ಅಂಬ್ಯುಲೆನ್ಸ್ ಮಾತ್ರ ಕೂಡಲೇ ರಿಪೇರಿಯಾಗಿ ಸಾರ್ವಜನಿಕ ಸೇವೆಗೆ ಲಭ್ಯವಾಗಿದೆ. ಸುದ್ದಿ ಉದಯ ವರದಿ ಕುರಿತು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಭೇಟಿ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಭೇಟಿ

Suddi Udaya

ಚಲಿಸುತ್ತಿದ್ದ ಲಾರಿಯ ಬೋಲ್ಟ್ ಕಟ್: ಚಾಲಕನ ಮುಂಜಾಗ್ರತೆಯಿಂದ ತಪ್ಪಿದಅನಾಹುತ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿ.ವಿ. ಮಟ್ಟದ ತ್ರೋಬಾಲ್ ಕ್ರೀಡಾಕೂಟ

Suddi Udaya
error: Content is protected !!