25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಮಾ.7ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕಾಂಜಾನು, ಸದಸ್ಯರಾದ ಕೃಷ್ಣಪ್ಪ ಪೂಜಾರಿ ಕಿಲ್ಲೂರು, ಸತೀಶ್ ಕಾಮತ್ , ನಡ ಗ್ರಾ.ಪಂ ಸದಸ್ಯ ಪ್ರವೀಣ್ ವಿ.ಜಿ, ತೀಕ್ಷೀತ್ ದಿಡುಪೆ, ಮೇನೇಜರ್ ಬಾಲಕೃಷ್ಣ ಪೂಜಾರಿ ಉಪಸ್ಥಿತರಿದ್ದರು.

Related posts

ಮಧ್ವ ಯಕ್ಷಕೂಟ:ವಾರ್ಷಿಕೋತ್ಸವ, ಸಮ್ಮಾನಸನಾತರ ಧರ್ಮದ ಉಳಿವಿಗೆ ಯಕ್ಷಗಾನದ ಕೊಡುಗೆ ಅಪಾರ: ರಾಘವೇಂದ್ರ ಭಟ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ ಶಿಪ್

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya
error: Content is protected !!