26.2 C
ಪುತ್ತೂರು, ಬೆಳ್ತಂಗಡಿ
March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಇಲ್ಲಿಗೆ ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ ನೀಡಿ, 10ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ನುಡಿಗಳ ಮೂಲಕ ಶುಭ ಹಾರೈಸಿ, ಅವರ ಗುರಿಯತ್ತಲಿನ ‘ಗಮನ’ಕ್ಕೆ ಸ್ಪೂರ್ತಿ ತುಂಬಿ, ಶಿಕ್ಷಕ ವರ್ಗಕ್ಕೆ ಮಾರ್ಗದರ್ಶನ ನೀಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಅಂಕ ಗಳಿಕೆಯಲ್ಲಿ ಸ್ವಲ್ಪ ಹಿಂದಿರುವ ವಿದ್ಯಾರ್ಥಿಗಳ ಮಾಹಿತಿ ನೀಡಿ, ಆ ಮಕ್ಕಳ ಸುಧಾರಣೆಗೆ ಕೈಗೊಂಡ ಕ್ರಮಗಳು ಮತ್ತು ಬೆಳವಣಿಗೆಗಳ ಮಾಹಿತಿ ನೀಡಿದರು.

Related posts

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ಶಿರಸಿಯ ನಾರಾಯಣ ಆರ್ ಕೋಮಾರ್ ರವರಿಂದ ಸೇವಾಧಾಮಕ್ಕೆ ಧನ ಸಹಾಯ

Suddi Udaya

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!