25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಇಲ್ಲಿಗೆ ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ ನೀಡಿ, 10ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ನುಡಿಗಳ ಮೂಲಕ ಶುಭ ಹಾರೈಸಿ, ಅವರ ಗುರಿಯತ್ತಲಿನ ‘ಗಮನ’ಕ್ಕೆ ಸ್ಪೂರ್ತಿ ತುಂಬಿ, ಶಿಕ್ಷಕ ವರ್ಗಕ್ಕೆ ಮಾರ್ಗದರ್ಶನ ನೀಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಅಂಕ ಗಳಿಕೆಯಲ್ಲಿ ಸ್ವಲ್ಪ ಹಿಂದಿರುವ ವಿದ್ಯಾರ್ಥಿಗಳ ಮಾಹಿತಿ ನೀಡಿ, ಆ ಮಕ್ಕಳ ಸುಧಾರಣೆಗೆ ಕೈಗೊಂಡ ಕ್ರಮಗಳು ಮತ್ತು ಬೆಳವಣಿಗೆಗಳ ಮಾಹಿತಿ ನೀಡಿದರು.

Related posts

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

Suddi Udaya

ಮಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya
error: Content is protected !!