March 10, 2025
Uncategorized

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

ಪಟ್ರಮೆ: ತಾಲೂಕು ಆರೋಗ್ಯ ಕೇಂದ್ರ ಬೆಳ್ತಂಗಡಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ ಇದರ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಗಳು ಮತ್ತು ಸಮಸ್ಯೆಗಳ ಕುರಿತು ಮಾಹಿತಿ ಹಾಗೂ ಹದಿಹರೆಯದಲ್ಲಿ ಹೆಣ್ಣು ಮಕ್ಕಳು ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕ ಕ್ರಮಗಳ ಕುರಿತು ಕೊಕ್ಕಡ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಭುವನೇಶ್ವರಿ ಮಾಹಿತಿ ನೀಡಿದರು.

ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ರಕ್ತದ ಪರೀಕ್ಷೆ ಮಾಡಿ ರಕ್ತದಲ್ಲಿರುವ ಹಿಮೋಗ್ಲೋಬಿನ್ ಪ್ರಮಾಣವನ್ನು ಪರೀಕ್ಷಿಸಿದ ಅವರು ಮಕ್ಕಳಿಗೆ ಹಿಮೋಗ್ಲೋಬಿನ್ ಕಡಿಮೆ ಆಗಲು ಕಾರಣ ಮತ್ತು ಹಿಮೋಗ್ಲೋಬಿನ್ ಹೆಚ್ಚಿಸುವ ಆಹಾರ ಪದಾರ್ಥಗಳ ಸೇವನೆ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರಾದ ಚೈತ್ರ ಮತ್ತು ಗಾಯತ್ರಿಹಾಗೂ ಶಾಲಾ ಶಿಕ್ಷಕ ವೃಂದದವರು ಜೊತೆಗಿದ್ದರು. ಶಾಲಾ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡರು.

Related posts

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಧರ್ಮಸ್ಥಳ: 26ನೇ ವರ್ಷದ ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರದ ಉಪನ್ಯಾಸ ಸರಣಿ ಕಾರ್ಯಕ್ರಮ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!