April 27, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

ಬಳಂಜ: ಕಳೆದ ಹಲವಾರು ವರ್ಷಗಳ ಬೇಡಿಕೆಯಾದ ಬಳಂಜ- ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರ ಮುತುವರ್ಜಿಯಲ್ಲಿ ರೂ. 2 ಕೋಟಿ ಅನುದಾನ ಬಿಡುಗಡೆಯಾಗಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿತ್ತು.ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಅವಧಿಯಲ್ಲಿ ಆರ್ಥಿಕ ಅನುಮೋದನೆ ನೀಡದಂತೆ ಎಲ್ಲಾ ಇಲಾಖೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯವೂ ಸ್ಥಗಿತಗೊಂಡಿತ್ತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಇದೀಗ ಆರ್ಥಿಕ ಅನುಮೋದನೆಯೂ ದೊರಕಿದ್ದು ಶೀಘ್ರದಲ್ಲಿಯೇ ರಸ್ತೆ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ: ಶಾಸಕ ಹರೀಶ್ ಪೂಂಜ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya
error: Content is protected !!