September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

ಬಳಂಜ: ಕಳೆದ ಹಲವಾರು ವರ್ಷಗಳ ಬೇಡಿಕೆಯಾದ ಬಳಂಜ- ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರ ಮುತುವರ್ಜಿಯಲ್ಲಿ ರೂ. 2 ಕೋಟಿ ಅನುದಾನ ಬಿಡುಗಡೆಯಾಗಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿತ್ತು.ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಅವಧಿಯಲ್ಲಿ ಆರ್ಥಿಕ ಅನುಮೋದನೆ ನೀಡದಂತೆ ಎಲ್ಲಾ ಇಲಾಖೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯವೂ ಸ್ಥಗಿತಗೊಂಡಿತ್ತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಇದೀಗ ಆರ್ಥಿಕ ಅನುಮೋದನೆಯೂ ದೊರಕಿದ್ದು ಶೀಘ್ರದಲ್ಲಿಯೇ ರಸ್ತೆ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

Suddi Udaya

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya
error: Content is protected !!