March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

ಶಿಶಿಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯು ಅಭಿವೃದ್ಧಿಯ ಕಾರ್ಯದಲಿದ್ದು, ಹಳೆ ವಿದ್ಯಾರ್ಥಿಗಳು ಒಗ್ಗೂಡಿ ಶಾಲೆಯ ಮರು ನಿರ್ಮಾಣ ಕಾರ್ಯ ನಡೆಸುತ್ತಿದ್ದಾರೆ.

ಈ ವೇಳೆ ಪುತ್ತೂರು ಮಾಸ್ಟರ್ ಪ್ಲಾನರಿಯ ಅರ್ಜುನ್, ಅಕ್ಷಯ್, ಮ್ಯಾನೇಜರ್ ಪ್ರಭಾಕರ ರವರು ಶಾಲೆಗೆ ಭೇಟಿ ನೀಡಿ ಶಾಲೆಯ ಮರು ನಿರ್ಮಾಣ ಕಾರ್ಯದ ಕೆಲಸವನ್ನು ವಿಕ್ಷೀಸಿದರು.

ಈ ಸಂದರ್ಭದಲ್ಲಿ ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಶಿಶಿಲ ಗ್ರಾ. ಪಂ. ಅಧ್ಯಕ್ಷ ಸುಧೀನ್ ಡಿ., ಎಸ್ ಡಿ ಎಮ್ ಸಿ ಅಧ್ಯಕ್ಷ ಮೋಹನ್ ಗೌಡ, ರಾಧಾಕೃಷ್ಣ ಗುತ್ತು, ಮುಖ್ಯ ಶಿಕ್ಷಕಿ ರತ್ನಾ. ಬಿ., ರಾಕೇಶ್ ಉಪಸ್ಥಿತರಿದ್ದು, ಶಾಲೆಯ ನೂತನ ಕೊಠಡಿಯ ನಿರ್ಮಾಣ ಬಗ್ಗೆ ಮಾಹಿತಿಯನ್ನು ನೀಡಿದರು.

Related posts

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!