23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2025-30 ರ ಸಾಲಿನ ಅಧ್ಯಕ್ಷೆ, ಉಪಾಧ್ಯಕ್ಷರ ಆಯ್ಕೆಯು ಇಂದು(ಮಾ.7) ಸಂಘದ ಕಚೇರಿಯಲ್ಲಿ ಜರಗಿತು.

ಅಧ್ಯಕ್ಷರಾಗಿ ಹೆಚ್. ಪ್ರಭಾಕರ ಹುಲಿಮೇರು ಎರಡನೇ ಭಾರೀ ಆಯ್ಕೆಯಾದರೆ ನೂತನ ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಕುಂಡಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಕೃಷ್ಣ ಶೆಟ್ಟಿ ಉಮನೊಟ್ಟು, ದಿನೇಶ್ ಪೂಜಾರಿ ಹುಲಿಮೇರು, ಉಮೇಶ್ ಶೆಟ್ಟಿ ಪಾಲ್ಯ,ಪೂವಪ್ಪ ಪೂಜಾರಿ ದೇಲೋಡಿ, ವಿಶ್ವನಾಥ ಪೂಜಾರಿ ಕುಂಡಾಜೆ, ಕೇಶವ ಶೆಟ್ಟಿ ನೀರಪಲ್ಕೆ, ಚಂದ್ರಾವತಿ ಮಂಜಿಲ, ಸುಮಿತ್ರ ಶೆಟ್ಟಿ ಹೊಕ್ಕಾಡಿಗೋಳಿ, ಯಶೋಧ ಮಂಜಿಲ, ಹಾಗೂ ಮಾಲತಿ ಪೂಂಜ ಇವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದರು.

ರಿಟರ್ನಿಂಗ್ ಅಧಿಕಾರಿಯಾಗಿ ಪ್ರತಿಮಾ ರವರು ಉಪಸ್ಥಿತರಿದ್ದರು

Related posts

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ವೇಣೂರು ಶ್ರೀ ಶಾರದಾ ಟ್ರಸ್ಟ್ ವತಿಯಿಂದ ವೇಣೂರು ಸ.ಪ್ರೌ. ಶಾಲಾ ಶಿಕ್ಷಕ ರವೀಂದ್ರ ಕೆ. ರವರಿಗೆ ಸನ್ಮಾನ

Suddi Udaya

ಮುಂಡಾಜೆ: ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕಲ್ಲಿಮಾರು ನಿವಾಸಿ ಹರಿಶ್ಚಂದ್ರರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ

Suddi Udaya
error: Content is protected !!